ವ್ಯಾಸಸ್ತುತಿ:
ನಮ್ಮ ನುಡಿಗಳನ್ನು ಅರ್ಥಪೂರ್ಣ ಹಾಗೂ ಸತ್ವಯುತವನ್ನಾಗಿ ಅನುಗ್ರಹಿಸುವ ಸ್ತೋತ್ರ ಮಂಜರಿ.ವಾಕ್ ಸಂಬಂಧ ಏನೇ ದೋಷಗಳಿದ್ದರೂ ಇದರ ನಿವಾರಣೆಗಾಗಿ ಶ್ರೀವಾದಿರಾಜರು ರಚಿಸಿರುವ ಶ್ರೀವ್ಯಾಸಸ್ತುತಿಯ ಪಠಣ ವಾಕ್ ಸಿದ್ಧಿಗೆ ಉತ್ಕೃಷ್ಟಮಂತ್ರ ಎಂದು ಅಪರೋಕ್ಷ ಜ್ಞಾನಿಗಳು ಈ-ಮಂತ್ರವನ್ನು ವಿಶೇಷವಾಗಿ ಕೊಂಡಾಡಿದ್ದಾರೆ.
ಶ್ರೀಶಂ ವಿಚಿತ್ರಕವಿತಾರಸಪೂರಿತಾಶಂ ಶ್ರೀಶಂಕರೋರಗಖಗೇಂದ್ರಹೃದಬ್ಜವಾಸಮ್
ಆಶಂಕಮಾನಜನತೃಪ್ತಿಕರೋಕ್ತಿಹಾಸಂ ವ್ಯಾಸಂ ನತೋsಸ್ಮಿ ಹರಿತೋಪಲಸನ್ನಿಕಾಶಮ್ I
ವೇದಾಂತಸೂತ್ರಪವನೋದ್ಧೃತಪಂಚವೇದಾಮೋದಾಂಶ
ತೋಷಿತ ಸುರರ್ಷಿನರಾದಿಭೇದಾಮ್
ಬೋಧಾಂಬುಜಾತಲಸಿತಾಂ ಸರಸೀಮಗಾಧಾಂ
ಶ್ರೀದಾಂ ಶ್ರೀತೋsಸ್ಮಿ ಶುಕತಾತಪದಾಮಖೇದಾಮ್ I
ದ್ವೈಪಾಯನೋ ಜಯತಿ ಯನ್ನಿಜಶಕ್ತಿದೀಪ: ಪಾಪಾಭಿವರ್ಧಿತಕುವಾದಿತಮಿಸ್ರತಾಪ:
ಪಾಪಾಖ್ಯದುರ್ಭಗದಶಾಕೃತತೀವ್ರ ಕೋಪ:
ಪಾಪಾದ್ಭುತೌಷಧಿರಗೇ ಶ್ವಸನಾಂಶರೂಪ: I
ಇಂದ್ರಾದಿದೈವತಹೃದಾಖ್ಯಚಕೋರಚಂದ್ರಾಮಂದಾಂಶು
ಕಲ್ಪಶುಭಜಲ್ಪಿತಪುಷ್ಪವೃಂದ:
ವೃಂದಾರಕಾಂಘ್ರ್ಯುಪಲತಾಗಣರತ್ನಸಾಂದ್ರೋ
ಮಂದಾಯ ಮೇ ಫಲತು ಕೃಷ್ಣತರು: ಫಲಂ ದ್ರಾಕ್ I
ಮಾತಾ ಹಿತೇವ ಪರಿರಕ್ಷತಿ ಯೇನ ಗೀತಾ ಗೀತಾಗ್ರ್ಯಭಾರತಪುರಾಣಕೃತಾsವಿಗೀತಾ
ವಾತಾಂಶುಮಧ್ವವರದ: ಸ ಗಿರೋ ಮಮೈತಾ:
ಖ್ಯಾತಾ: ಪರಾಶರಸುತೋ ವಿದಧಾತು ಧಾತಾ I
ಪಾರಂ ಭವಾಖ್ಯಜಲಧೇರ್ಭುವನೈಕಸಾರಂ ಸ್ವೈರಂ
ಕೃತೋರುವಿಧವೇದಪಥ: ಪ್ರಚಾರಮ್
ಆರಿಂಜತಾಮರಜನಂ ಸುಖಚಿಚ್ಛರೀರಂ
ಧೀರಂ ಸ್ಮರಾಮಿ ಹೃದಿ ಸತ್ಯವತೀಕುಮಾರಮ್ I
ಭಾವಾಶ್ರಿತಂ ಯಮನುಸೃತ್ಯ ಭಜಂತಿ ದೇವಾ:
ಸೇವಾರತಾಶ್ಚ ಮುನಯ: ಕವಯೋ ನೃದೇವಾ:
ಯೋ ವಾಸುದೇವವಪುರಸ್ಯ ಮಹಾನುಭಾವಾಂಚ್ಛ್ರೀ
ಬಾದರಾಯಣಹರೇರ್ನ ಗೃಣೀತ ಕೋ ವಾ I
ಜ್ಞಾನಂ ಪ್ರದೇಹಿ ಭವದಾಗವಾರ್ಧ್ಯಧೀನಂ ಶ್ರೀನಂದಸೂನುಪದಭಕ್ತಿನದೀನಿದಾನಮ್
ಆನಂದತೀರ್ಥವರದೋಚ್ಚಮಹಾಧ್ವನೀನಂ
ದೀನಂ ಬದರ್ಯಧಿಪತೇ ಕುರು ಮಾಮಮಾನಮ್ I
ವಾಸಿಷ್ಠವಂಶತಿಲಕಸ್ಯ ಹರೇರ್ಮನೋಜ್ಞಂ ದೋಷೌಘಖಂಡನವಿಶಾರದಮಷ್ಟಕಂ ಯೇ ದಾಸಾ:
ಪಠಂತ್ಯನುದಿನಂ ಭುವಿ ವಾದಿರಾಜಧೀಸಂಭವಂ
ಪರಿಭವೋ ನ ದಿಶಾಸು ತೇಷಾಮ್ I
II ಇತಿ ಶ್ರೀ ವಾದಿರಾಜಪೂಜ್ಯಚರಣವಿರಚಿತಾ ವ್ಯಾಸ ಸ್ತುತಿ: ಸಂಪೂರ್ಣಾ II
***
No comments:
Post a Comment